25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಒಂಭತ್ತು ವರ್ಷಗಳಿಂದ ಸಮಾಜಮುಖಿ ಸೇವಾಕಾರ್ಯಗಳಲ್ಲಿ ತೊಡಗಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಕುದ್ಯಾಡಿ ಇಲ್ಲಿ ಅಗತ್ಯವಿರುವ ಪ್ರಿಂಟರ್ ಖರೀದಿಗೆ ಆರ್ಥಿಕ ಸಹಕಾರವನ್ನು ಹಸ್ತಾಂತರ ಮಾಡಲಾಯಿತು.

ಸಂಘಟನೆಯ ಸಲಹೆಗಾರರಾದ ಸದಾಶಿವ ಶೆಟ್ಟಿ ಹೊಸಮನೆ ಅರುವ ಇವರು ಹಸ್ತಾಂತರಿಸಿದರು.
ಶಾಲೆಯ ಪ್ರಗತಿಗೆ ಅಹರ್ನಿಶಿ ಶ್ರಮಿಸುತ್ತಿರುವ ಶಿಕ್ಷಕರಾದ ನಾಗಭೂಷಣ್ ರವರನ್ನು ಅಳದಂಗಡಿ ಸತ್ಯದೇವತಾ ಕಲಾ ತಂಡದ ಪೂರ್ವಾಧ್ಯಕ್ಷ ಸುಂದರ ಪೂಜಾರಿ ನೀರಲ್ಕೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಮನೀತ್ ಅರ್ವ, ಅಭಿಷೇಕ್ ಎನ್, ಶ್ರೀನಾಥ್ ಶೆಟ್ಟಿ, ಇರ್ಷಾದ್ ಶಿರ್ಲಾಲು ರವರು ಉಪಸ್ಥಿತರಿದ್ದರು.

Related posts

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!