23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶೌರ್ಯ ಘಟಕ ಗುರುವಾಯನಕೆರೆ, ಸ.ಹಿ.ಪ್ರಾ ಶಾಲೆ ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬೆಳ್ತಂಗಡಿ ಘಟಕ ಶಶಿರಾಜ್ ಶೆಟ್ಟಿ, ತಾಲೂಕಿನ ಯೋಜನಾಧಿಕಾರಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಲತಿಫ್ ಹಾಗೂ ಶಾಲಾ ಶಿಕ್ಷಕರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಯವರು, ಶೌರ್ಯವಿಪತ್ತು ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya
error: Content is protected !!