23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಇದರ ವತಿಯಿಂದ ‘ಸಹಕಾರಿ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ’ ಎಂಬ ವಿಷಯದ ಕುರಿತು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಾಣಿ

ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣಾಮ್ ಪೂಜಾರಿ ವಿಷಯದ ವಿರೋಧವಾಗಿ ಮಾತನಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya
error: Content is protected !!