22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನ ಜಾಗೃತಿ ತಾಲೂಕು ಕೋಶಾಧಿಕಾರಿಯಾದ ಗಿರೀಶ್ ಕೆ.ಎಸ್ , ಪಾದಯಾತ್ರೆಯ ಸಮಿತಿ ಅಧ್ಯಕ್ಷ

ಜಯಶಂಕರ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷರು, ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಮತ್ತು ಒಕ್ಕೂಟದ ಪದಾಧಿಕಾರಿಗಳು ಸೇರಿ ಸರ್ವ ಸೇವೆ ಮತ್ತು ರುದ್ರಾಭಿಷೇಕ ಪೂಜೆಯನ್ನು ನಡೆಸಲಾಯಿತು.

Related posts

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!