September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನ ಜಾಗೃತಿ ತಾಲೂಕು ಕೋಶಾಧಿಕಾರಿಯಾದ ಗಿರೀಶ್ ಕೆ.ಎಸ್ , ಪಾದಯಾತ್ರೆಯ ಸಮಿತಿ ಅಧ್ಯಕ್ಷ

ಜಯಶಂಕರ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷರು, ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಮತ್ತು ಒಕ್ಕೂಟದ ಪದಾಧಿಕಾರಿಗಳು ಸೇರಿ ಸರ್ವ ಸೇವೆ ಮತ್ತು ರುದ್ರಾಭಿಷೇಕ ಪೂಜೆಯನ್ನು ನಡೆಸಲಾಯಿತು.

Related posts

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya
error: Content is protected !!