25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗರ್ಡಾಡಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ಗರ್ಡಾಡಿ ವಲಯದ ಒಕ್ಕೂಟದ ವತಿಯಿಂದ ದೇವರಿಗೆ ವಿಶೇಷ ಪೂಜೆ ಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!