23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು.

ಈ ವೇಳೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿ ಮಾಡಿ ಸಂಘಟನೆಯ ಚಟುವಟಿಕೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ವಿವರಗಳನ್ನು ಹಂಚಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಆಗಸ್ಟೀನ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ ಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಮಾಜಿ ಉಪಾಧ್ಯಕ್ಷ ಶಾಜಿ ತೋಮಸ್, ಮಾಜಿ ಕಾರ್ಯದರ್ಶಿ ತೋಮಸ್, ಸಂಘದ ಸದಸ್ಯ ಶೆರ್ಲಿ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya
error: Content is protected !!