32.3 C
ಪುತ್ತೂರು, ಬೆಳ್ತಂಗಡಿ
September 19, 2026
ಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶಾಂತಿವನ ಟ್ರಸ್ಟ್ ವತಿಯಿಂದ ಡಾ.ಹೆಗ್ಗಡೆಯವರನ್ನು ಗೌರವಿಸಲಾಯಿತು.

78 ನೇ ಜನುಮ ದಿನದ ಅಂಗವಾಗಿ ಕೇಕ್ ಕಟ್ ಮಾಡಿ, ಫಲಪುಷ್ಪ ನೀಡಿ ಧರ್ಮಾಧಿಕಾರಿಯವರ ಜನ್ಮದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಶಾಂತಿವನ ಟ್ರಸ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್, ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ.ಸುಜಾತ, ಡೀನ್ ಡಾ.ಗೀತಾ,ಡೀನ್ ಡಾ ಬಿಂದು ಹಾಗೂ ಶಾಂತಿವನದ ಆಡಳಿತಧಿಕಾರಿ ಜಗನ್ನಾಥ್ ಮತ್ತು ಕಾಲೇಜಿನ ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!