23.7 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶಾಂತಿವನ ಟ್ರಸ್ಟ್ ವತಿಯಿಂದ ಡಾ.ಹೆಗ್ಗಡೆಯವರನ್ನು ಗೌರವಿಸಲಾಯಿತು.

78 ನೇ ಜನುಮ ದಿನದ ಅಂಗವಾಗಿ ಕೇಕ್ ಕಟ್ ಮಾಡಿ, ಫಲಪುಷ್ಪ ನೀಡಿ ಧರ್ಮಾಧಿಕಾರಿಯವರ ಜನ್ಮದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಶಾಂತಿವನ ಟ್ರಸ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್, ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ.ಸುಜಾತ, ಡೀನ್ ಡಾ.ಗೀತಾ,ಡೀನ್ ಡಾ ಬಿಂದು ಹಾಗೂ ಶಾಂತಿವನದ ಆಡಳಿತಧಿಕಾರಿ ಜಗನ್ನಾಥ್ ಮತ್ತು ಕಾಲೇಜಿನ ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya
error: Content is protected !!