July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

ಬೆಳ್ತಂಗಡಿ: ವಿಶ್ವ ವಿಖ್ಯಾತ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು 78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ತಾಲೂಕಿನ ನಂಬರ್ 1 ಜನಪ್ರಿಯ ವಾರಪತ್ರಿಕೆ ಸುದ್ದಿ ಉದಯ ಬಳಗದ ವತಿಯಿಂದ ಅವರನ್ನು ನ 25ರಂದು ಶ್ರೀ ಕ್ಷೇತ್ರದಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೆಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ಸಾವ್ಯ : ಮರೆಜಾಲು ನಿವಾಸಿ ಸಂತೋಷ್ ನಿಧನ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya
error: Content is protected !!