September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

ನಾರಾವಿ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯ ಕುತ್ಲೂರು ಎ ಒಕ್ಕೂಟದ ಸದಸ್ಯರಾದ ವನಿತಾ ಇವರ ಗಂಡ ಕೃಷ್ಣಪ್ಪ ಇವರಿಗೆ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರನ್ನು ಒಕ್ಕೂಟದ ಅಧ್ಯಕ್ಷ ಸಂತೋಷ್ ಕಾಂತಬೆಟ್ಟು ಇವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ವಿಶಾಲ , ಶೌರ್ಯ ವಿಪತ್ತು ಘಟಕದ ಸದಸ್ಯರಾದ ಅಣ್ಣಿ ಎಮ್ ಕೆ, ಕರಿಯ ಪೂಜಾರಿ, ಸಂತೋಷ್ ಮರ್ದೊಟ್ಟು, ಕೊಕ್ರಾಡಿ ಸಾವ್ಯ ಸೇವಾ ಪ್ರತಿನಿಧಿ ಶಶಿಧರ್ ಕುಲಾಲ್, ಕುತ್ಲೂರು ಸೇವಾ ಪ್ರತಿನಿಧಿ ಉಷಾ ಉಪಸ್ಥಿತರಿದ್ದರು.

Related posts

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!