March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವಿಷ್ಣು ಮೂರ್ತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ವಿಷ್ಣು ಸಹಸ್ರ ನಾಮ, ಹಾಲು ಪಾಯಸ ಸೇವೆ, ಸಿಯಾಳ ಅಭಿಷೇಕ ಸೇವೆ ಮಾಡಲಾಯಿತು.

ಕಾರ್ಯಕ್ರಮ ದಲ್ಲಿ ಜನಜಾಗೃತಿ ವೇದಿಕೆ ಯ ಸ್ಥಾಪನಾಧ್ಯಕ್ಷ ಕೆ ವಸಂತ ಸಾಲ್ಯಾನ್ , ಗಣ್ಯರಾದ ಅರ್ಕಕೀರ್ತಿ ಹೆಗ್ಗಡೆ, ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಭಜನಾ ಪರಿಷತ್ ಕಾರ್ಯದರ್ಶಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!