23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಕಾಂತಜೆ ಶ್ರೀ ಮಹಮ್ಮಯಿ ನವೋದಯ ಗುಂಪಿನ ಸದಸ್ಯರಾದ ಪದ್ಮಾವತಿಯವರು ಇತ್ತೀಚೆಗೆ ನಿಧನರಾಗಿದ್ದು ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನಲ್ಲಿ ಸರಕಾರದ (PMGY) ಜೀವನ್ ಜ್ಯೋತಿ ಸುರಕ್ಷಾ ದಿಂದ ರೂ. 2 ಲಕ್ಷ ವನ್ನು ಅವರ ವಾರಸುದಾರರ ಸುನಿಲ್ ರವರಿಗೆ ಶಾಖೆಯ ವ್ಯವಸ್ಥಾಪಕ ಸುಧೀರ್ ರವರು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ನವೋದಯ ವಲಯ ಮೇಲ್ವಿಚಾರಕರು ಜಯಂತಿ ಉಪಸ್ಥಿತರಿದ್ದರು.

Related posts

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!