September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಕಾಂತಜೆ ಶ್ರೀ ಮಹಮ್ಮಯಿ ನವೋದಯ ಗುಂಪಿನ ಸದಸ್ಯರಾದ ಪದ್ಮಾವತಿಯವರು ಇತ್ತೀಚೆಗೆ ನಿಧನರಾಗಿದ್ದು ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನಲ್ಲಿ ಸರಕಾರದ (PMGY) ಜೀವನ್ ಜ್ಯೋತಿ ಸುರಕ್ಷಾ ದಿಂದ ರೂ. 2 ಲಕ್ಷ ವನ್ನು ಅವರ ವಾರಸುದಾರರ ಸುನಿಲ್ ರವರಿಗೆ ಶಾಖೆಯ ವ್ಯವಸ್ಥಾಪಕ ಸುಧೀರ್ ರವರು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ನವೋದಯ ವಲಯ ಮೇಲ್ವಿಚಾರಕರು ಜಯಂತಿ ಉಪಸ್ಥಿತರಿದ್ದರು.

Related posts

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!