23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

ಮಚ್ಚಿನ ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಇಂದು ಕೊಪ್ಪರಿಗೆ ಮುಹೂರ್ತದೊಂದಿಗೆ ಅಂಗಪ್ರದಕ್ಷಣೆ ನಡೆಯಿತು.

ಮಧ್ಯಾಹ್ನ ಮಹಾಪೂಜೆ, ರಾತ್ರಿ ರಂಗ ಪೂಜೆ, ಪಂಚಮಿ ಉತ್ಸಹ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದು.

ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ| ಹರ್ಷ ಸಂಪಿಗೆತ್ತಾಯ, ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

✍️ ಹರ್ಷ ಬಳ್ಳಮಂಜ

Related posts

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!