26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವತಿಯಿಂದ ಓಡಿಲ್ನಾಳ ಗ್ರಾಮದ ಕೊಂಡೆಮಾರು ಬೈಲಿನಲ್ಲಿ ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಹಾಗೂ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!