July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ಸದಸ್ಯರು ಹಾಗೂ ಹಿತೈಷಿಗಳ ವತಿಯಿಂದ ವೇಣೂರು ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪವನ್ ಎಂಬ ವಿದ್ಯಾರ್ಥಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿ ಆರ್ಥಿಕ ನೆರವು ನೀಡಲಾಯಿತು.

ಈ ಸಂಧರ್ಭದಲ್ಲಿ ಟ್ರಸ್ಟ್‌ ಅಧ್ಯಕ್ಷರಾದ ವಿಜಯ ಗೌಡ ಕಾರ್ಯದರ್ಶಿ ಯೋಗೀಶ್‌ ಬಿಕ್ರೊಟ್ಟು ಕೋಶಾಧಿಕಾರಿ ಪ್ರಶಾಂತ್‌ ಹೆಗ್ಡೆ ಟ್ರಸ್ಟಿಗಳಾದ ನೇಮಯ್ಯ ಕುಲಾಲ್‌, ಕಾರ್ತಿಕ್‌, ಗಿರೀಶ್‌ ಕೆ. ಎಸ್.‌ ಉಪಸ್ಥಿತರಿದ್ದರು

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!