25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

ಬೆಳ್ತಂಗಡಿ: ಕಳೆದ ವಾರ ಹಳೇಕೋಟೆಯಲ್ಲಿರುವ ಸ್ವಸ್ತಿಕ್ ಆಟೋ ಶೋರೂಮ್/ಗ್ಯಾರೇಜು ಆಕಸ್ಮಿಕವಾಗಿ ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು ಈ ಸಂದರ್ಭದಲ್ಲಿ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ

ಸದಸ್ಯರು ತಮ್ಮಲ್ಲಾದ ಸಹಕಾರವನ್ನು ನೀಡುವ ದೃಷ್ಟಿಯಿಂದ ವರ್ತಕ ಕುಟುಂಬ ಸದಸ್ಯ ರಾಘವೇಂದ್ರ ರವರು ಸ್ಪಂದಿಸಿ ನ. 24 ರಂದು ಸ್ಥಳಕ್ಕೆ ಭೇಟಿ ನೀಡಿ, ಸಂಘದ ಪರವಾಗಿ ದೇಣಿಗೆಯನ್ನು ನೀಡಿದರು.

Related posts

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya
error: Content is protected !!