22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಒಂಭತ್ತು ವರ್ಷಗಳಿಂದ ಸಮಾಜಮುಖಿ ಸೇವಾಕಾರ್ಯಗಳಲ್ಲಿ ತೊಡಗಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಕುದ್ಯಾಡಿ ಇಲ್ಲಿ ಅಗತ್ಯವಿರುವ ಪ್ರಿಂಟರ್ ಖರೀದಿಗೆ ಆರ್ಥಿಕ ಸಹಕಾರವನ್ನು ಹಸ್ತಾಂತರ ಮಾಡಲಾಯಿತು.

ಸಂಘಟನೆಯ ಸಲಹೆಗಾರರಾದ ಸದಾಶಿವ ಶೆಟ್ಟಿ ಹೊಸಮನೆ ಅರುವ ಇವರು ಹಸ್ತಾಂತರಿಸಿದರು.
ಶಾಲೆಯ ಪ್ರಗತಿಗೆ ಅಹರ್ನಿಶಿ ಶ್ರಮಿಸುತ್ತಿರುವ ಶಿಕ್ಷಕರಾದ ನಾಗಭೂಷಣ್ ರವರನ್ನು ಅಳದಂಗಡಿ ಸತ್ಯದೇವತಾ ಕಲಾ ತಂಡದ ಪೂರ್ವಾಧ್ಯಕ್ಷ ಸುಂದರ ಪೂಜಾರಿ ನೀರಲ್ಕೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಮನೀತ್ ಅರ್ವ, ಅಭಿಷೇಕ್ ಎನ್, ಶ್ರೀನಾಥ್ ಶೆಟ್ಟಿ, ಇರ್ಷಾದ್ ಶಿರ್ಲಾಲು ರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!