22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಒಂಭತ್ತು ವರ್ಷಗಳಿಂದ ಸಮಾಜಮುಖಿ ಸೇವಾಕಾರ್ಯಗಳಲ್ಲಿ ತೊಡಗಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಕುದ್ಯಾಡಿ ಇಲ್ಲಿ ಅಗತ್ಯವಿರುವ ಪ್ರಿಂಟರ್ ಖರೀದಿಗೆ ಆರ್ಥಿಕ ಸಹಕಾರವನ್ನು ಹಸ್ತಾಂತರ ಮಾಡಲಾಯಿತು.

ಸಂಘಟನೆಯ ಸಲಹೆಗಾರರಾದ ಸದಾಶಿವ ಶೆಟ್ಟಿ ಹೊಸಮನೆ ಅರುವ ಇವರು ಹಸ್ತಾಂತರಿಸಿದರು.
ಶಾಲೆಯ ಪ್ರಗತಿಗೆ ಅಹರ್ನಿಶಿ ಶ್ರಮಿಸುತ್ತಿರುವ ಶಿಕ್ಷಕರಾದ ನಾಗಭೂಷಣ್ ರವರನ್ನು ಅಳದಂಗಡಿ ಸತ್ಯದೇವತಾ ಕಲಾ ತಂಡದ ಪೂರ್ವಾಧ್ಯಕ್ಷ ಸುಂದರ ಪೂಜಾರಿ ನೀರಲ್ಕೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಮನೀತ್ ಅರ್ವ, ಅಭಿಷೇಕ್ ಎನ್, ಶ್ರೀನಾಥ್ ಶೆಟ್ಟಿ, ಇರ್ಷಾದ್ ಶಿರ್ಲಾಲು ರವರು ಉಪಸ್ಥಿತರಿದ್ದರು.

Related posts

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!