23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿನಿಧನಪೊಲೀಸ್ವರದಿ

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಪಲ್ಲದಲ್ಕೆ ದರ್ಕಸ್ ನಿವಾಸಿ ಗುರುಪ್ರಸಾದ್ (36ವ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.25ರಂದು ನಡೆದಿದೆ.

ಇವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ತಾಯಿ, ಸಹೋದರ, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!