24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನ ಜಾಗೃತಿ ತಾಲೂಕು ಕೋಶಾಧಿಕಾರಿಯಾದ ಗಿರೀಶ್ ಕೆ.ಎಸ್ , ಪಾದಯಾತ್ರೆಯ ಸಮಿತಿ ಅಧ್ಯಕ್ಷ

ಜಯಶಂಕರ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷರು, ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಮತ್ತು ಒಕ್ಕೂಟದ ಪದಾಧಿಕಾರಿಗಳು ಸೇರಿ ಸರ್ವ ಸೇವೆ ಮತ್ತು ರುದ್ರಾಭಿಷೇಕ ಪೂಜೆಯನ್ನು ನಡೆಸಲಾಯಿತು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya
error: Content is protected !!