23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು.

ಈ ವೇಳೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿ ಮಾಡಿ ಸಂಘಟನೆಯ ಚಟುವಟಿಕೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ವಿವರಗಳನ್ನು ಹಂಚಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಆಗಸ್ಟೀನ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ ಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಮಾಜಿ ಉಪಾಧ್ಯಕ್ಷ ಶಾಜಿ ತೋಮಸ್, ಮಾಜಿ ಕಾರ್ಯದರ್ಶಿ ತೋಮಸ್, ಸಂಘದ ಸದಸ್ಯ ಶೆರ್ಲಿ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya
error: Content is protected !!