38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

ನಾರಾವಿ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯ ಕುತ್ಲೂರು ಎ ಒಕ್ಕೂಟದ ಸದಸ್ಯರಾದ ವನಿತಾ ಇವರ ಗಂಡ ಕೃಷ್ಣಪ್ಪ ಇವರಿಗೆ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರನ್ನು ಒಕ್ಕೂಟದ ಅಧ್ಯಕ್ಷ ಸಂತೋಷ್ ಕಾಂತಬೆಟ್ಟು ಇವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ವಿಶಾಲ , ಶೌರ್ಯ ವಿಪತ್ತು ಘಟಕದ ಸದಸ್ಯರಾದ ಅಣ್ಣಿ ಎಮ್ ಕೆ, ಕರಿಯ ಪೂಜಾರಿ, ಸಂತೋಷ್ ಮರ್ದೊಟ್ಟು, ಕೊಕ್ರಾಡಿ ಸಾವ್ಯ ಸೇವಾ ಪ್ರತಿನಿಧಿ ಶಶಿಧರ್ ಕುಲಾಲ್, ಕುತ್ಲೂರು ಸೇವಾ ಪ್ರತಿನಿಧಿ ಉಷಾ ಉಪಸ್ಥಿತರಿದ್ದರು.

Related posts

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!