23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವಿಷ್ಣು ಮೂರ್ತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ವಿಷ್ಣು ಸಹಸ್ರ ನಾಮ, ಹಾಲು ಪಾಯಸ ಸೇವೆ, ಸಿಯಾಳ ಅಭಿಷೇಕ ಸೇವೆ ಮಾಡಲಾಯಿತು.

ಕಾರ್ಯಕ್ರಮ ದಲ್ಲಿ ಜನಜಾಗೃತಿ ವೇದಿಕೆ ಯ ಸ್ಥಾಪನಾಧ್ಯಕ್ಷ ಕೆ ವಸಂತ ಸಾಲ್ಯಾನ್ , ಗಣ್ಯರಾದ ಅರ್ಕಕೀರ್ತಿ ಹೆಗ್ಗಡೆ, ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಭಜನಾ ಪರಿಷತ್ ಕಾರ್ಯದರ್ಶಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!