22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

ಮಡoತ್ಯಾರು: ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ 78ನೇ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ಹoಚಲಾಯಿತು.

ಈ ಸoದರ್ಭದಲ್ಲಿ ಪಾರೆoಕಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಚಂದ್ರ ಶೆಟ್ಟಿ ಬಿ. ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಹೇಮಾವತಿ ಶೆಟ್ಟಿ, . ರಘು ಪೂಜಾರಿ ಮತ್ತು ಅಂಗನವಾಡಿ ಸಹಾಯಕಿಯರು ಮತ್ತು ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ಲೀಲಾವತಿ ವಲಯದ ಮೇಲ್ವಿಚಾರಕರಾದ ಕೇಶವ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya
error: Content is protected !!