23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

ಮಚ್ಚಿನ ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಇಂದು ಕೊಪ್ಪರಿಗೆ ಮುಹೂರ್ತದೊಂದಿಗೆ ಅಂಗಪ್ರದಕ್ಷಣೆ ನಡೆಯಿತು.

ಮಧ್ಯಾಹ್ನ ಮಹಾಪೂಜೆ, ರಾತ್ರಿ ರಂಗ ಪೂಜೆ, ಪಂಚಮಿ ಉತ್ಸಹ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದು.

ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ| ಹರ್ಷ ಸಂಪಿಗೆತ್ತಾಯ, ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

✍️ ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
error: Content is protected !!