25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

ಮಚ್ಚಿನ ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಇಂದು ಕೊಪ್ಪರಿಗೆ ಮುಹೂರ್ತದೊಂದಿಗೆ ಅಂಗಪ್ರದಕ್ಷಣೆ ನಡೆಯಿತು.

ಮಧ್ಯಾಹ್ನ ಮಹಾಪೂಜೆ, ರಾತ್ರಿ ರಂಗ ಪೂಜೆ, ಪಂಚಮಿ ಉತ್ಸಹ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದು.

ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ| ಹರ್ಷ ಸಂಪಿಗೆತ್ತಾಯ, ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

✍️ ಹರ್ಷ ಬಳ್ಳಮಂಜ

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!