23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವತಿಯಿಂದ ಓಡಿಲ್ನಾಳ ಗ್ರಾಮದ ಕೊಂಡೆಮಾರು ಬೈಲಿನಲ್ಲಿ ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಹಾಗೂ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya
error: Content is protected !!