25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವತಿಯಿಂದ ಓಡಿಲ್ನಾಳ ಗ್ರಾಮದ ಕೊಂಡೆಮಾರು ಬೈಲಿನಲ್ಲಿ ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಹಾಗೂ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!