September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ಸದಸ್ಯರು ಹಾಗೂ ಹಿತೈಷಿಗಳ ವತಿಯಿಂದ ವೇಣೂರು ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪವನ್ ಎಂಬ ವಿದ್ಯಾರ್ಥಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿ ಆರ್ಥಿಕ ನೆರವು ನೀಡಲಾಯಿತು.

ಈ ಸಂಧರ್ಭದಲ್ಲಿ ಟ್ರಸ್ಟ್‌ ಅಧ್ಯಕ್ಷರಾದ ವಿಜಯ ಗೌಡ ಕಾರ್ಯದರ್ಶಿ ಯೋಗೀಶ್‌ ಬಿಕ್ರೊಟ್ಟು ಕೋಶಾಧಿಕಾರಿ ಪ್ರಶಾಂತ್‌ ಹೆಗ್ಡೆ ಟ್ರಸ್ಟಿಗಳಾದ ನೇಮಯ್ಯ ಕುಲಾಲ್‌, ಕಾರ್ತಿಕ್‌, ಗಿರೀಶ್‌ ಕೆ. ಎಸ್.‌ ಉಪಸ್ಥಿತರಿದ್ದರು

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya
error: Content is protected !!