25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ಸದಸ್ಯರು ಹಾಗೂ ಹಿತೈಷಿಗಳ ವತಿಯಿಂದ ವೇಣೂರು ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪವನ್ ಎಂಬ ವಿದ್ಯಾರ್ಥಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿ ಆರ್ಥಿಕ ನೆರವು ನೀಡಲಾಯಿತು.

ಈ ಸಂಧರ್ಭದಲ್ಲಿ ಟ್ರಸ್ಟ್‌ ಅಧ್ಯಕ್ಷರಾದ ವಿಜಯ ಗೌಡ ಕಾರ್ಯದರ್ಶಿ ಯೋಗೀಶ್‌ ಬಿಕ್ರೊಟ್ಟು ಕೋಶಾಧಿಕಾರಿ ಪ್ರಶಾಂತ್‌ ಹೆಗ್ಡೆ ಟ್ರಸ್ಟಿಗಳಾದ ನೇಮಯ್ಯ ಕುಲಾಲ್‌, ಕಾರ್ತಿಕ್‌, ಗಿರೀಶ್‌ ಕೆ. ಎಸ್.‌ ಉಪಸ್ಥಿತರಿದ್ದರು

Related posts

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya
error: Content is protected !!