22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಬಿ.ಸಿ. ಟ್ರಸ್ಟ್ ನಾರಾವಿ ವಲಯ ಹಾಗೂ ಕುತ್ಲೂರು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಇದರ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ವಿಶಾಲ. ಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಕುತ್ಲೂರು ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಸಂತೋಷ್, ವಾಲ್ಮೀಕಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಲಾ, ಎಲ್ಲಾ ಶೌರ್ಯ ಸ್ವಯಂ ಸೇವಕರು, ನಾರಾವಿ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಹಾಗೂ VLE ಗಳು ಹಾಗೂ ಶಾಲೆಯ ಎಲ್ಲಾ ಶಿಕ್ಷಕರು, ಆಶ್ರಮ ಶಾಲೆಯ ಪೋಷಕರು, ಅಡುಗೆ ಸಿಬ್ಬಂದಿಯರು, ಉಪಸ್ಥಿತರಿದ್ದರು .

Related posts

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya
error: Content is protected !!