September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಬಿ.ಸಿ. ಟ್ರಸ್ಟ್ ನಾರಾವಿ ವಲಯ ಹಾಗೂ ಕುತ್ಲೂರು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಇದರ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ವಿಶಾಲ. ಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಕುತ್ಲೂರು ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಸಂತೋಷ್, ವಾಲ್ಮೀಕಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಲಾ, ಎಲ್ಲಾ ಶೌರ್ಯ ಸ್ವಯಂ ಸೇವಕರು, ನಾರಾವಿ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಹಾಗೂ VLE ಗಳು ಹಾಗೂ ಶಾಲೆಯ ಎಲ್ಲಾ ಶಿಕ್ಷಕರು, ಆಶ್ರಮ ಶಾಲೆಯ ಪೋಷಕರು, ಅಡುಗೆ ಸಿಬ್ಬಂದಿಯರು, ಉಪಸ್ಥಿತರಿದ್ದರು .

Related posts

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!