September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

ಬೆಳ್ತಂಗಡಿ: ಕಳೆದ ವಾರ ಹಳೇಕೋಟೆಯಲ್ಲಿರುವ ಸ್ವಸ್ತಿಕ್ ಆಟೋ ಶೋರೂಮ್/ಗ್ಯಾರೇಜು ಆಕಸ್ಮಿಕವಾಗಿ ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು ಈ ಸಂದರ್ಭದಲ್ಲಿ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ

ಸದಸ್ಯರು ತಮ್ಮಲ್ಲಾದ ಸಹಕಾರವನ್ನು ನೀಡುವ ದೃಷ್ಟಿಯಿಂದ ವರ್ತಕ ಕುಟುಂಬ ಸದಸ್ಯ ರಾಘವೇಂದ್ರ ರವರು ಸ್ಪಂದಿಸಿ ನ. 24 ರಂದು ಸ್ಥಳಕ್ಕೆ ಭೇಟಿ ನೀಡಿ, ಸಂಘದ ಪರವಾಗಿ ದೇಣಿಗೆಯನ್ನು ನೀಡಿದರು.

Related posts

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!