23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ ಯಾಗಿರುವ ಘಟನೆ ನ.24ರಂದು ಬೆಳಾಲಿನಲ್ಲಿ ನಡೆದಿದೆ.

ತಾಯಿ ಗುಲಾಬಿ ರವರ ರವರ ದೂರಿನಂತೆ. ಬೆಳಾಲು ನಿವಾಸಿ ಸವಿತಾ (25 ವರ್ಷ), ಎಂಬವರು ಸುಮಾರು 7 ವರ್ಷಗಳಿಂದ ಉಜಿರೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದವರು ಎಂದಿನಂತೆ ನ.24 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ಹೋದವರು ಕೆಲಸಕ್ಕೂ ಹೋಗದೇ ಇದ್ದು ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಪ್ ಆಗಿರುತ್ತದೆ. ಕಾಣೆಯಾದವರನ್ನು ಎಲ್ಲಾ ಕಡೆ ಹುಡುಕಾಡಿದಲ್ಲಿ ಇಲ್ಲಿತನಕ ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು , ಯುವತಿಯ ಬಗ್ಗೆ ಎಲ್ಲಿಯಾದರೂ ತಿಳಿದುಬಂದಲ್ಲಿ 08256232093 ಸಂಪರ್ಕಿಸುವಂತೆ ಧರ್ಮಸ್ಥಳ ಪೊಲೀಸರು ತಿಳಿಸಿದ್ದಾರೆ.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!