23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಒಂಭತ್ತು ವರ್ಷಗಳಿಂದ ಸಮಾಜಮುಖಿ ಸೇವಾಕಾರ್ಯಗಳಲ್ಲಿ ತೊಡಗಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಕುದ್ಯಾಡಿ ಇಲ್ಲಿ ಅಗತ್ಯವಿರುವ ಪ್ರಿಂಟರ್ ಖರೀದಿಗೆ ಆರ್ಥಿಕ ಸಹಕಾರವನ್ನು ಹಸ್ತಾಂತರ ಮಾಡಲಾಯಿತು.

ಸಂಘಟನೆಯ ಸಲಹೆಗಾರರಾದ ಸದಾಶಿವ ಶೆಟ್ಟಿ ಹೊಸಮನೆ ಅರುವ ಇವರು ಹಸ್ತಾಂತರಿಸಿದರು.
ಶಾಲೆಯ ಪ್ರಗತಿಗೆ ಅಹರ್ನಿಶಿ ಶ್ರಮಿಸುತ್ತಿರುವ ಶಿಕ್ಷಕರಾದ ನಾಗಭೂಷಣ್ ರವರನ್ನು ಅಳದಂಗಡಿ ಸತ್ಯದೇವತಾ ಕಲಾ ತಂಡದ ಪೂರ್ವಾಧ್ಯಕ್ಷ ಸುಂದರ ಪೂಜಾರಿ ನೀರಲ್ಕೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಮನೀತ್ ಅರ್ವ, ಅಭಿಷೇಕ್ ಎನ್, ಶ್ರೀನಾಥ್ ಶೆಟ್ಟಿ, ಇರ್ಷಾದ್ ಶಿರ್ಲಾಲು ರವರು ಉಪಸ್ಥಿತರಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya
error: Content is protected !!