September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಇದರ ವತಿಯಿಂದ ‘ಸಹಕಾರಿ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ’ ಎಂಬ ವಿಷಯದ ಕುರಿತು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಾಣಿ

ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣಾಮ್ ಪೂಜಾರಿ ವಿಷಯದ ವಿರೋಧವಾಗಿ ಮಾತನಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya
error: Content is protected !!