July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಇದರ ವತಿಯಿಂದ ‘ಸಹಕಾರಿ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ’ ಎಂಬ ವಿಷಯದ ಕುರಿತು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಾಣಿ

ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣಾಮ್ ಪೂಜಾರಿ ವಿಷಯದ ವಿರೋಧವಾಗಿ ಮಾತನಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!