23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನ ಜಾಗೃತಿ ತಾಲೂಕು ಕೋಶಾಧಿಕಾರಿಯಾದ ಗಿರೀಶ್ ಕೆ.ಎಸ್ , ಪಾದಯಾತ್ರೆಯ ಸಮಿತಿ ಅಧ್ಯಕ್ಷ

ಜಯಶಂಕರ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷರು, ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಮತ್ತು ಒಕ್ಕೂಟದ ಪದಾಧಿಕಾರಿಗಳು ಸೇರಿ ಸರ್ವ ಸೇವೆ ಮತ್ತು ರುದ್ರಾಭಿಷೇಕ ಪೂಜೆಯನ್ನು ನಡೆಸಲಾಯಿತು.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!