25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನ ಜಾಗೃತಿ ತಾಲೂಕು ಕೋಶಾಧಿಕಾರಿಯಾದ ಗಿರೀಶ್ ಕೆ.ಎಸ್ , ಪಾದಯಾತ್ರೆಯ ಸಮಿತಿ ಅಧ್ಯಕ್ಷ

ಜಯಶಂಕರ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷರು, ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಮತ್ತು ಒಕ್ಕೂಟದ ಪದಾಧಿಕಾರಿಗಳು ಸೇರಿ ಸರ್ವ ಸೇವೆ ಮತ್ತು ರುದ್ರಾಭಿಷೇಕ ಪೂಜೆಯನ್ನು ನಡೆಸಲಾಯಿತು.

Related posts

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya
error: Content is protected !!