23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ಶೌರ್ಯ ಘಟಕ ಗುರುವಾಯನಕೆರೆ ತಾಲೂಕಿನ ಸಂಯುಕ್ತ ಆಶ್ರಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಮಮತಾ ಶೆಟ್ಟಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಬೆಳ್ತಂಗಡಿ ಘಟಕ ಶಶಿ ರಾಜ್ ಶೆಟ್ಟಿ, ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಕಾಮತ್,ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ ಪಂಚಾಯತ್ ಸದಸ್ಯರಾದ ಮಂಜುನಾಥ ತಾಲೂಕಿನ ಯೋಜನಾಧಿಕಾರಿ ಅಶೋಕ ಮೇಲ್ವಿಚಾರಕರು,ತಾಲೂಕಿನ ಶೌರ್ಯ ವಿಪತ್ತು ಘಟಕದ ಸದಸ್ಯರು ಒಕ್ಕೂಟದ ಸದಸ್ಯರ ಸ್ಥಳೀಯರು ಸ್ವಚ್ಛತ ಶ್ರಮದಾನದಲ್ಲಿ ಭಾಗವಹಿಸಿದರು

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!