23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

ಬೆಳ್ತಂಗಡಿ: ವಿಶ್ವ ವಿಖ್ಯಾತ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು 78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ತಾಲೂಕಿನ ನಂಬರ್ 1 ಜನಪ್ರಿಯ ವಾರಪತ್ರಿಕೆ ಸುದ್ದಿ ಉದಯ ಬಳಗದ ವತಿಯಿಂದ ಅವರನ್ನು ನ 25ರಂದು ಶ್ರೀ ಕ್ಷೇತ್ರದಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೆಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು.

Related posts

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya
error: Content is protected !!