September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

ಬೆಳ್ತಂಗಡಿ: ವಿಶ್ವ ವಿಖ್ಯಾತ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು 78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ತಾಲೂಕಿನ ನಂಬರ್ 1 ಜನಪ್ರಿಯ ವಾರಪತ್ರಿಕೆ ಸುದ್ದಿ ಉದಯ ಬಳಗದ ವತಿಯಿಂದ ಅವರನ್ನು ನ 25ರಂದು ಶ್ರೀ ಕ್ಷೇತ್ರದಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೆಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು.

Related posts

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya
error: Content is protected !!