ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥ ಶಾಲೆ ಬೆಳ್ತಂಗಡಿಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಮುಖ್ಯ ಅಭ್ಯಂಗತರಾಗಿ ಜೀವನ್ ಕುಮಾರ್ ಶೆಟ್ಟಿ ಜನರಲ್ ಮ್ಯಾನೇಜರ್ ಸಿರಿ ಗ್ರಾಮೋದ್ಯೋಗ ಇವರು ಆಗಮಿಸಿ, ಹೆಗ್ಗಡೆಯವರ ಗುರಿ ಅಭಿವೃದ್ಧಿ , ಏಳಿಗೆ ಬಗ್ಗೆ ತಿಳಿಯಪಡಿಸಿದರು.
ಈ ಸಂದರ್ಭದಲ್ಲಿ ಭಾಷಣ, ಡ್ರಾಯಿಂಗ್, ಗ್ರೀಟಿಂಗ್ ಕಾರ್ಡ್ ತಯಾರಿ ಸ್ಪರ್ಧೆ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು

ಶಿಕ್ಷಕರುಗಳಾದ ಸೌಮ್ಯ ಪಿ, ಸಹನಾ ಅಮಿತಾ, ಪ್ರವೀಣ್ ಎನ್ ,ನೀತಾ ಶ್ರೇಯಾಂಸ ಜೈನ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರ ಸಹಕರಿಸಿದರು. ಶ್ರೀಮತಿ ನೀತಾ ಸ್ವಾಗತಿಸಿ, ಅಮಿತಾ ಧನ್ಯವಾದವಿತ್ತರು. ಶಿಕ್ಷಕ ಶ್ರೇಯಾಂಸ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!