July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.

ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!