September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.

ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Related posts

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
error: Content is protected !!