25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ಸದಸ್ಯರು ಹಾಗೂ ಹಿತೈಷಿಗಳ ವತಿಯಿಂದ ವೇಣೂರು ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪವನ್ ಎಂಬ ವಿದ್ಯಾರ್ಥಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿ ಆರ್ಥಿಕ ನೆರವು ನೀಡಲಾಯಿತು.

ಈ ಸಂಧರ್ಭದಲ್ಲಿ ಟ್ರಸ್ಟ್‌ ಅಧ್ಯಕ್ಷರಾದ ವಿಜಯ ಗೌಡ ಕಾರ್ಯದರ್ಶಿ ಯೋಗೀಶ್‌ ಬಿಕ್ರೊಟ್ಟು ಕೋಶಾಧಿಕಾರಿ ಪ್ರಶಾಂತ್‌ ಹೆಗ್ಡೆ ಟ್ರಸ್ಟಿಗಳಾದ ನೇಮಯ್ಯ ಕುಲಾಲ್‌, ಕಾರ್ತಿಕ್‌, ಗಿರೀಶ್‌ ಕೆ. ಎಸ್.‌ ಉಪಸ್ಥಿತರಿದ್ದರು

Related posts

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!