September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲಡ್ಕ ಮತ್ತು ಕುದ್ರಡ್ಕ ಒಕ್ಕೂಟದ ವತಿಯಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮತ್ತು ಪಾಲೆದು ಶಾಲೆಯ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಗುರುವಾಯನಕೆರೆಯ ಬಿ.ಸಿ.ಟ್ರಸ್ಟ್ ನ ಯೋಜನಾಧಿಕಾರಿ ಅಶೋಕ್ ಮತ್ತು ಕೃಷಿ ಅಧಿಕಾರಿ ಕೃಷ್ಣ, ಕುದ್ರಡ್ಕ ಒಕ್ಕೂಟದ ಅಧ್ಯಕ್ಷ ವಿಜಯ್ ಮಡಕ್ಕಿಲ, ಪಾಲಡ್ಕ ಒಕ್ಕೂಟದ ಅಧ್ಯಕ್ಷೆ ಕುಸುಮಾವತಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೆದು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಸೇವಾ ಪ್ರತಿನಿಧಿ ನಂದಿನಿ ಉಪಸ್ಥಿತರಿದ್ದರು.

Related posts

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!