22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಕ್ತಾದಿಗಳ ಉಪಯೋಗಕ್ಕಾಗಿ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರಗಳನ್ನು ಕೊಡುಗೆಯಾಗಿ ನ.25ರಂದು ನೀಡಲಾಯಿತು.


ಎಲ್ ಐ ಸಿ ದಕ್ಷಿಣ ಮಧ್ಯ ವಿಭಾಗದ ಜೋನಲ್ ಮ್ಯಾನೇಜರ್ ಹಾಗೂ ಇ ಡಿ ಪುನೀತ್ ಕುಮಾರ್ ಕೊಡುಗೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರಿಗೆ ಹಸ್ತಾಂತರಿಸಿದರು.


ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಎಲ್ ಐ ಸಿ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿ ಎನ್ ಭಟ್, ಮಾರುಕಟ್ಟೆ ಪ್ರಬಂಧಕ ಬಿಜು ಜೋಸೆಫ್, ಮಾರಾಟ ಅಧಿಕಾರಿ ದುರ್ಗಾರಾಮ್ ಶೆಣೈ, ಬೆಳ್ತಂಗಡಿ ಸಂಪರ್ಕ ಶಾಖಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ವಿಭಾಗದ ಶ್ಯಾಮ್ ಸುಂದರ್, ಅಭಿವೃದ್ಧಿ ಅಧಿಕಾರಿ ಉದಯಶಂಕರ್, ಅರ್ಚಕರು ಸುಬ್ರಹ್ಮಣ್ಯ ಉಪ್ಪಾರ್ಣ ಉಪಸ್ಥಿತರಿದ್ದರು.
ದೇವಳದ ವತಿಯಿಂದ ಪುನೀತ್ ಕುಮಾರ್ ಹಾಗೂ ಗಣಪತಿ ಎನ್ ಭಟ್ಟರನ್ನು ಗೌರವಿಸಲಾಯಿತು. ಸುಬ್ರಹ್ಮಣ್ಯ ಶಬರಾಯರು ದೇವಳದ ಪರವಾಗಿ ಕೃತಜ್ಞತೆ ಸಲ್ಲಿಸಿದರು.

Related posts

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!